ಸ್ಯಾಂಟ್ರೋ ರವಿ ಕೇಸ್​ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅತ್ಯಾಚಾರ, ಪತ್ನಿಗೆ ವಂಚನೆ ಪ್ರಕರಣದ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್​ ಮಂಜುನಾಥ್​, ಎಫ್​ಐಆರ್​ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿ ಗುಜರಾತ್​ನ ಅಹಮದಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ. ಜ.13ರಂದು ಕರ್ನಾಟಕ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿ ಮೈಸೂರಿಗೆ ಕರೆತಂದಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿ ಜ.14ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. … Continue reading ಸ್ಯಾಂಟ್ರೋ ರವಿ ಕೇಸ್​ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ