ಕರೊನಾ ಸಂದರ್ಭದಲ್ಲಿ ತಮಿಳುನಾಡಿನ ಕಿತಾಪತಿ, ರಾಜ್ಯದ ಗಡಿಯೊಳಗೆ ನಾಕಾಬಂದಿ; ತೆರವುಗೊಳಿಸಿದ ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು: ಇಡೀ ದೇಶವೇ ಕರೊನಾ ಪಿಡುಗಿನ ವಿರುದ್ಧ ಹೋರಾಡುತ್ತಿದ್ದರೆ ತಮಿಳುನಾಡು ಮಾತ್ರ ಕರ್ನಾಟಕದೊಂದಿಗೆ ಗಡಿ ಜಗಳ ತೆಗೆಯಲು ಹುನ್ನಾರ ನಡೆಸಿದೆ. ಅತ್ತಿಬೆಲೆಗೆ ಹೊಂದಿಕೊಂಡಂತಿರುವ ಗಡಿಯಲ್ಲಿ ತಮಿಳುನಾಡು ಪೊಲೀಸರು ಉದ್ದೇಶಪೂರ್ವಕವಾಗಿ ನಾಕಾಬಂದಿ ಏರ್ಪಡಿಸಿ ಲಾಕ್ಡೌನ್ ಹಿನ್ನೆಲೆಯಲ್ಲಿ ವಾಹನಗಳ ಬಳಕೆಯನ್ನು ತಡೆಯಲು ಯತ್ನಿಸುವ ಮೂಲಕ ಗಡಿ ಕ್ಯಾತೆಗೆ ಕಿಚ್ಚುಹೊತ್ತಿಸಿದ್ದರು. ಗುರುವಾರ ಬೆಳಗ್ಗೆ ಅತ್ತಿಬೆಲೆಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಡಿಭಾಗದಲ್ಲಿ ಲಾಕ್ಡೌನ್ ಅನುಷ್ಠಾನದಲ್ಲಿ ಕರ್ನಾಟಕ ಪೊಲೀಸರು ಕೈಗೊಂಡಿರುವ ಕ್ರಮಗಳ ಪರಿಶೀಲನೆಗೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ತಮಿಳುನಾಡು ಪೊಲೀಸರು … Continue reading ಕರೊನಾ ಸಂದರ್ಭದಲ್ಲಿ ತಮಿಳುನಾಡಿನ ಕಿತಾಪತಿ, ರಾಜ್ಯದ ಗಡಿಯೊಳಗೆ ನಾಕಾಬಂದಿ; ತೆರವುಗೊಳಿಸಿದ ಗೃಹ ಸಚಿವ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed