ಸಾರ್ವಜನಿಕರಿಗೆ ಸ್ಪಂದಿಸದ ಪೊಲೀಸರಿಂದ ತೊಂದರೆ; ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವರು

ಬೆಂಗಳೂರು: ಪೊಲೀಸರೇ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಲ್ಲದೆ ಹಣ ವಸೂಲಿಯಂಥ ಅಕ್ರಮಗಳಲ್ಲಿ ತೊಡಗಿದ್ದ ಪ್ರಕರಣ ಇತ್ತೀಚೆಗೆ ಬಹಿರಂಗಗೊಂಡು ಜನರಿಂದ ತೀವ್ರ ಟೀಕೆಗೆ ಒಳಗಾದ ಬೆನ್ನಿಗೇ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಮಾತ್ರವಲ್ಲ, ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದ್ದು, ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಪ್ರಸಂಗವೂ ನಡೆದಿದೆ. ಡಿಸಿಪಿ-ಎಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವ ಗೃಹಸಚಿವರು, ಸಂಪಿಗೆಹಳ್ಳಿ ಪೊಲೀಸರು ಸಾವಿರ ರೂಪಾಯಿ ವಸೂಲಿ ಮಾಡಿದ್ದ ಬಗ್ಗೆ ತೀವ್ರ … Continue reading ಸಾರ್ವಜನಿಕರಿಗೆ ಸ್ಪಂದಿಸದ ಪೊಲೀಸರಿಂದ ತೊಂದರೆ; ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವರು