ಬೆಂಗಳೂರಿನಲ್ಲಿ ನಡೆದಿದ್ದ ವಿಪಕ್ಷ ಸಭೆಯೂ ಟಾರ್ಗೆಟ್ ಆಗಿತ್ತಾ? ಗೃಹ ಸಚಿವರು ಸಿಎಂ ಬಳಿ ಹೇಳಿದ್ದಿಷ್ಟು…

ಬೆಂಗಳೂರು: ರಾಜ್ಯದಲ್ಲಿ ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈ ಮೂಲಕ ಪೊಲೀಸರು ದೊಡ್ಡ ಭಯೋತ್ಪಾದಕ ಸಂಚನ್ನು ತಪ್ಪಿಸಿದ್ದು, ಸೈಯದ್ ಸುಹೇಲ್, ಉಮರ್, ಜುನೈದ್, ಮುದಾಸಿರ್ ಮತ್ತು ಜಾಹಿದ್ ಎಂಬುವವರನ್ನು ಬಂಧಿಸಿದ್ದಾರೆ. ಈ ಆರೋಪಿಗಳಿಂದ ಸ್ಪೋಟಕ ವಸ್ತುಗಳು, 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಹಾಗೂ 4 ಗ್ರೆನೇಡ್​​ ಪತ್ತೆಯಾಗಿದ್ದು, ವಶಕ್ಕೆ … Continue reading ಬೆಂಗಳೂರಿನಲ್ಲಿ ನಡೆದಿದ್ದ ವಿಪಕ್ಷ ಸಭೆಯೂ ಟಾರ್ಗೆಟ್ ಆಗಿತ್ತಾ? ಗೃಹ ಸಚಿವರು ಸಿಎಂ ಬಳಿ ಹೇಳಿದ್ದಿಷ್ಟು…