ಗಾಂಧಿ ಕುಟುಂಬಕ್ಕೆಂದೇ ಬೇರೆ ಕಾನೂನಿಲ್ಲ, ದೇಶದ ಎಲ್ಲಾ ನಾಗರಿಕರೂ ಒಂದೇ: ಗೃಹ ಸಚಿವ ಆರಗ ಜ್ಞಾನೇಂದ್ರ
ಹಾಸನ: ರಾಹುಲ್ಗಾಂಧಿ ಇಡಿ ವಿಚಾರಣೆ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಅಗತ್ಯವಿಲ್ಲ, ದೇಶದಲ್ಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಇಡಿ ತನಿಖೆ ಹಿಂದೆ ಯಾರ ಕೈವಾಡವು ಇಲ್ಲ. ಯಾರು ತಪ್ಪು ಮಾಡಿದ್ದಾರೆ, ಯಾರೂ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಅವರನ್ನು ಇಡಿ ವಿಚಾರಣೆಗೆ ಕರಿತಾರೆ, ಕರಿಬೇಡಿ ಅಂತ ಹೇಳಕಾಗುತ್ತಾ ಎಂದು ಮಾಧ್ಯಮಗಳಿಗೆ ಮರುಪ್ರಶ್ನಿಸಿದರು. ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೆ ಒಂದು ಕಾನೂನು, ಜನಸಾಮಾನ್ಯರಿಗೆ ಒಂದು ಕಾನೂನು … Continue reading ಗಾಂಧಿ ಕುಟುಂಬಕ್ಕೆಂದೇ ಬೇರೆ ಕಾನೂನಿಲ್ಲ, ದೇಶದ ಎಲ್ಲಾ ನಾಗರಿಕರೂ ಒಂದೇ: ಗೃಹ ಸಚಿವ ಆರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed