ಸಲಿಂಗ ಕಾಮಕ್ಕಾಗಿ ಹತ್ಯೆ: ಮರ್ಯಾದೆಗೆ ಅಂಜಿ ಸಂಗಾತಿಯನ್ನೇ ಕೊಂದ!

ಬೆಂಗಳೂರು: ನಾಯಂಡಹಳ್ಳಿ ಮನೆಯಲ್ಲಿ ನಡೆದಿದ್ದ ಜಾಹೀರಾತು ಕಂಪನಿ ಮಾಲೀಕ ಲಿಯಾಖತ್ ಅಲಿ ಖಾನ್ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸಲಿಂಗ ಕಾಮ ಸಂಬಂಧ ಕಾರಣಕ್ಕೆ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಚಂದ್ರಾಲೇಔಟ್ 1ನೇ ಹಂತದ ನಿವಾಸಿ ಲಿಯಾಖತ್ ಅಲಿ ಖಾನ್ (46) ಕೊಲೆಯಾದ ದುರ್ದೈವಿ. ಹತ್ಯೆ ಬಳಿಕ ಆತ್ಮಹತ್ಯೆಗೆ ಯತ್ನಿಸಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದ ಗೋರಿಪಾಳ್ಯದ ಇಲಿಯಾಸ್ (26) ಎಂಬಾತನನ್ನು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ … Continue reading ಸಲಿಂಗ ಕಾಮಕ್ಕಾಗಿ ಹತ್ಯೆ: ಮರ್ಯಾದೆಗೆ ಅಂಜಿ ಸಂಗಾತಿಯನ್ನೇ ಕೊಂದ!