ಸಮಾಜ ಸೇವಕನಿಗೆ ಸನ್ಮಾನ

blank

ಕೆ.ಎಂ.ದೊಡ್ಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ಜಯಂತಿಯಂದು ಮದ್ದೂರು ತಾಲೂಕು ಆಡಳಿತ ವತಿಯಿಂದ ಅಂಬೇಡ್ಕರ್ ಅಭಿನಂದನೆ ಸ್ವೀಕರಿಸಿದ ಸಮಾಜ ಸೇವಕ ಮುಡೀನಹಳ್ಳಿ ತಿಮ್ಮಯ್ಯ ಅವರನ್ನು ಸ್ಥಳೀಯ ನಾಗರಿಕರು ಸನ್ಮಾನಿಸಿದರು.

ಯಶಸ್ವಿನಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಮುಡೀನಹಳ್ಳಿ ತಿಮ್ಮ ಅವರನ್ನು ಸನ್ಮಾನಿಸಿ ಕಳೆದ 30 ವರ್ಷಗಳಿಂದ ಸಾರ್ವಜನಿಕ ರಂಗದಲ್ಲಿ ಸಾಮಾಜಿಕ ಕಳಕಳಿ ಇಟ್ಟು ಕೊಂಡು ಸೇವೆ ಮಾಡುತ್ತಿರುವುದನ್ನು ತಾಲೂಕು ಆಡಳಿತ ಗುರುತಿಸಿ ಅಭಿನಂದಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ದಲಿತ ಸಂಘದ ಮುಖಂಡರಾದ ಶಿವಣ್ಣ, ಮರಿಸ್ವಾಮಿ, ಹೊಂಬಾಳಯ್ಯ, ಪುಟ್ಟಸ್ವಾಮಿ, ಮಲ್ಲಯ್ಯ, ರುದ್ರಯ್ಯ, ಮಹದೇವು ಸೇರಿದಂತೆ ಮತ್ತಿತರರಿದ್ದರು.

 

Share This Article

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…

ನಿಮ್ಮ ಮುಖದಲ್ಲಿ ಬೇಡದ ಕೂದಲು ಇದೆಯೇ? ಈ ಸಲಹೆಗಳನ್ನು ಅನುಸರಿಸಿ..Unwanted Hair

Unwanted Hair : ಮುಖದ ಮೇಲೆ ಬೇಡದ ಕೂದಲು ಸಾಮಾನ್ಯ ಆದರೆ ಮಹಿಳೆಯರಿಗೆ ಮುಜುಗರದ ಸಮಸ್ಯೆಯಾಗಿದೆ.…

ಕೇವಲ 2 ಚಮಚ ಉಪ್ಪು ಇದ್ದರೆ ಸಾಕು ಮನೆಗೆ ಇರುವೆ, ಜಿರಳೆ ಬರದಂತೆ ತಡೆಯಬಹುದು..| Salt

Salt: ಉಪ್ಪು ಅಡಿಗೆಗೆ ರುಚಿಯನ್ನು ಮಾತ್ರ ನೀಡುವುದಿಲ್ಲ, ಅದು ನಿಮ್ಮ ಅಡುಗೆ ಮನೆಯ ಸ್ವಚ್ಛತೆಗೂ ಸಹಾಯ…