ಧಾರವಾಡ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀೆಯಲ್ಲಿ ಉತ್ತಮ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿರುವ ವಿದ್ಯಾಥಿರ್ಗಳಿಗೆ ಶಾಲೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಧಾರವಾಡದ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆಎಸ್ಎಸ್ನ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ವಿದ್ಯಾಥಿರ್ಗಳಾದ ಸ್ನೇಹಾ ಹಿರೇಮಠ, ಹಷಿರ್ತಾ ಹೊಸೂರು, ಸೋಹಿಲ್ ನದಾ ಅವರನ್ನು ಜೆಎಸ್ಎಸ್ ಕಾರ್ಯದಶಿರ್ ಡಾ. ಅಜಿತ ಪ್ರಸಾದ ಅಭಿನಂದಿಸಿದರು. ಪ್ರಾಚಾಯೆರ್ ತ್ರಿವೇಣಿ. ಆರ್, ಮಹಾವೀರ ಉಪಾಧ್ಯೆ, ಇತರರು ಇದ್ದರು.