| ಗುರುಪ್ರಸಾದ್ ತುಂಬಸೋಗೆ ಮೈಸೂರು ದಂತಚೋರ, ಕಾಡುಗಳ್ಳ ವೀರಪ್ಪನ್ನಿಂದ ಹತರಾದ ‘ಕೀತಿರ್ಚಕ್ರ’ ಐಎಫ್ಎಸ್ ಅಧಿಕಾರಿ ಪಿ.ಶ್ರೀನಿವಾಸ್ ಅವರು ಬಳಸುತ್ತಿದ್ದ ಜೀಪ್ ಅನ್ನು ಅರಣ್ಯ ಇಲಾಖೆ ಸಂರಕ್ಷಣೆ ಮಾಡುವ ಮೂಲಕ ಅವರ ನೆನಪನ್ನು ಚಿರಾಯು ಮಾಡಲಾಗಿದ್ದು, ಭಾವನಾತ್ಮಕವಾಗಿ ಅಧಿಕಾರಿಗೆ ಗೌರವ ಸಲ್ಲಿಸಿದೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಬಳಸಲಾಗುತ್ತಿದ್ದ ಜೀಪ್ ಅನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿರುವ ಮಲೆಮಹದೇಶ್ವರ ವನ್ಯಜಿವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಂರಕ್ಷಿಸಿ ಇಡಲಾಗಿದೆ. ಮಲೆಮಹದೇಶ್ವರ ವನ್ಯಜಿವಿಧಾಮದ ಡಿಸಿಎಫ್ ಏಡುಕೊಂಡಲು ಮತ್ತು ವನ್ಯಜಿವಿ … Continue reading IFS ಅಧಿಕಾರಿ ಶ್ರೀನಿವಾಸ್ಗೆ ಭಾವನಾತ್ಮಕ ಗೌರವ! ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಬಳಸಿದ್ದ ಜೀಪು ಈಗ ‘ಸ್ಮಾರಕ’
Copy and paste this URL into your WordPress site to embed
Copy and paste this code into your site to embed