ಜನರು ದೀಪ ಹಚ್ಚಲು ಹಚ್ಚಲು ಹೋಗಿ ತಮ್ಮ ಮನೆಗೇ ಬೆಂಕಿ ಇಟ್ಟು ಸುಟ್ಟುಕೊಳ್ಳದಿದ್ದರೆ ಸಾಕು…’ ಮೋದಿಯವರನ್ನು ವ್ಯಂಗ್ಯವಾಡಿದ ಶಿವಸೇನೆ ನಾಯಕ

ನವದೆಹಲಿ: ಭಾನುವಾರ (ಏ.5) ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪವನ್ನು ಹಚ್ಚಿ ಎಂದು ಪ್ರಧಾನಮಂತ್ರಿ ಕರೆಕೊಟ್ಟಿದ್ದಾರೆ. ಕರೊನಾ ವಿರುದ್ಧ ಹೋರಾಟದಲ್ಲಿ ಯಾರೂ ಒಂಟಿಯಲ್ಲ. ಪರಸ್ಪರ ಒಗ್ಗಟ್ಟು, ಸಹಕಾರದಿಂದ ಕವಿದಿರುವ ಕಗ್ಗತ್ತಲಾದ ಕರೊನಾವನ್ನು ಎದುರಿಸೋಣ ಎಂದು ದೇಶದ ಜನರಿಗೆ ಕರೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು, ಏ.5ರಂದು ರಾತ್ರಿ 9ಗಂಟೆಗೆ ಪ್ರತಿಯೊಬ್ಬರೂ ಮನೆಯ ಬಾಲ್ಕನಿಗೆ ಬಂದು ಮೊಬೈಲ್ ಫ್ಲಾಶ್​ ಲೈಟ್​, ಮೊಂಬತ್ತಿ, ಟಾರ್ಚ್ ಮೂಲಕ ಬೆಳಕು ಹೊತ್ತಿಸಿ ಎಂದು ಹೇಳಿದ್ದಾರೆ. ಆದರೆ ಪ್ರಧಾನಿ ನರೇಂದ್ರ … Continue reading ಜನರು ದೀಪ ಹಚ್ಚಲು ಹಚ್ಚಲು ಹೋಗಿ ತಮ್ಮ ಮನೆಗೇ ಬೆಂಕಿ ಇಟ್ಟು ಸುಟ್ಟುಕೊಳ್ಳದಿದ್ದರೆ ಸಾಕು…’ ಮೋದಿಯವರನ್ನು ವ್ಯಂಗ್ಯವಾಡಿದ ಶಿವಸೇನೆ ನಾಯಕ