ಭೀಕರ ಅಪಘಾತ: ಒಂದೇ ಕುಟುಂಬದ 5 ಜನರ ಸಾವು, 4 ಮಂದಿಗೆ ಗಂಭೀರ ಗಾಯ..

ಕೊಪ್ಪಳ: ನಟ್ಟಿರುಳಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 5 ಜನರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಅಪಘಾತವಾಗಿದ್ದು, ಯಲಬುರ್ಗಾದ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ ಎಂಬವರು ಸೇರಿ ಅವರ ಕುಟುಂಬದ 5 ಜನರು ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), … Continue reading ಭೀಕರ ಅಪಘಾತ: ಒಂದೇ ಕುಟುಂಬದ 5 ಜನರ ಸಾವು, 4 ಮಂದಿಗೆ ಗಂಭೀರ ಗಾಯ..