ಭೀಕರ ಅಪಘಾತ: ಎರಡೂ ಕಾರುಗಳು ಜಖಂ, ರಾಜಕಾರಣಿಯ ಪುತ್ರ ಸೇರಿ ನಾಲ್ವರಿಗೆ ಗಾಯ, ಮೂವರ ಪರಿಸ್ಥಿತಿ ಗಂಭೀರ
ಹಾಸನ: ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಭಾರಿ ಜಖಂಗೊಂಡಿದ್ದು, ರಾಜಕಾರಣಿಯ ಪುತ್ರ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಹಾಸನದ ಬೇಲೂರು ತಾಲೂಕಿನ ಶಿವಯೋಗಿಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಟೊಯೊಟೊ ಫಾರ್ಚೂನರ್ ಮತ್ತು ಟಾಟಾ ಇಂಡಿಕಾ ಕಾರುಗಳ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ವಿಶಾಲ್ ಸುಜಯ್ ಕುಮಾರ್, ಮದನ್, ಮೋಹನ್, ಅನಿರುದ್ಧ ಎಂಬವರು ಗಾಯಗೊಂಡಿದ್ದಾರೆ. ಆ ಪೈಕಿ ಮೂವರ ಪರಿಸ್ಥಿತಿ … Continue reading ಭೀಕರ ಅಪಘಾತ: ಎರಡೂ ಕಾರುಗಳು ಜಖಂ, ರಾಜಕಾರಣಿಯ ಪುತ್ರ ಸೇರಿ ನಾಲ್ವರಿಗೆ ಗಾಯ, ಮೂವರ ಪರಿಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed