More

    Video | ಅಯ್ಯಯ್ಯೋ ಬೆಂಕಿ!; ಹೊತ್ತಿ ಉರಿಯಿತು ಡಾ.ಶ್ರೀಶಿವಕುಮಾರ ಸ್ವಾಮೀಜಿ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ ಜೈವಿಕ ವನ

    ತುಮಕೂರು: ಹಲವಾರು ಜೀವಗಳನ್ನು ಉಳಿಸಬಹುದಾಗಿದ್ದ ಸಂಜೀವಿನಿಯಂಥ ಗಿಡಮೂಲಿಕೆಗಳನ್ನು ಹೊಂದಿದ್ದ ಜೈವಿಕ ವನವೊಂದು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ಅಪಾರ ಪ್ರಮಾಣದ ಸಸ್ಯಸಂಪತ್ತು ನಾಶಗೊಂಡಿದೆ.

    ಅದರಲ್ಲೂ ಲಿಂಗೈಕ್ಯ ಡಾ.ಶ್ರೀಶಿವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ, ಸಿದ್ಧಗಂಗಾ ಸಂಸ್ಥೆಗೆ ಸೇರಿರುವ ಈ ಜೈವಿಕ ವನ ಅಗ್ನಿಜ್ವಾಲೆಗೆ ತುತ್ತಾಗಿದೆ. ತುಮಕೂರು ತಾಲೂಕು ಬಸ್ತಿಬೆಟ್ಟದ ಬಳಿ ಇರುವ ಈ ಜೈವಿಕ ವನ ಬೆಂಕಿಗೆ ತುತ್ತಾಗಿರುವುದರ ಕಾರಣವಿನ್ನೂ ನಿಗೂಢವಾಗಿಯೇ ಉಳಿದಿದೆ.

    ಹಲವು ರೋಗಗಳ ಮೇಲೆ ಪ್ರಭಾವ ಬೀರಿ, ಗುಣಪಡಿಸಬಹುದಾದ ಗಿಡಮೂಲಿಕೆಗಳನ್ನ ಬೆಳೆಸಲಾಗುತ್ತಿದ್ದ ಈ ಜೈವಿಕ ವನಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದ್ದು, ಕ್ಯಾತ್ಸಂದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರುಂಡವಿಲ್ಲದ ಶವ ಪತ್ತೆ!; ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ…

    ಅಪ್ಪನಿಗೆ ಹೊಡೆದವರನ್ನು ಮಕ್ಕಳು ಬಡಿದು ಕೊಂದರು; ಅಮಲಿನಲ್ಲಿ ನಡೆದಿದ್ದು ಕೊಲೆಯಲ್ಲಿ ಕೊನೆಗೊಂಡಿತು!

    ಪೊಲೀಸರಿಗಿದು ಸಂತಸದ ಸುದ್ದಿ; ವಾರಕ್ಕೊಮ್ಮೆ ಆರಾಮ..!

    ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts