ಲಾಕ್​ಡೌನ್ ನಿಯಮಗಳನ್ನು ಗಾಳಿಗೆ ತೂರಿ ಪುತ್ರನ ವಿವಾಹ ನೆರವೇರಿಸಿದ ಮಾಜಿ ಶಾಸಕ; ಮಾಸ್ಕ್​ ಇರಲಿಲ್ಲ, ಸಾಮಾಜಿಕ ಅಂತರ ಪಾಲನೆಯಾಗಿಲ್ಲ…!

ಚಿತ್ರದುರ್ಗ: ಲಾಕ್​ಡೌನ್​ ಇದೆ. ಸಮಾರಂಭಗಳನ್ನು ನಡೆಸಬೇಡಿ..ಹಾಗೊಮ್ಮೆ ಅನಿವಾರ್ಯತೆ ಇದ್ದರೂ ಸರ್ಕಾರಕ್ಕೆ ಮಾಹಿತಿ ನೀಡಿ, ಅನುಮತಿ ಪಡೆಯಬೇಕು. ಆದರೆ ಸಾಮಾಜಿಕ ಅಂತರದ ನಿಯಮ ಪರಿಪಾಲನೆ ಆಗಲೇಬೇಕು.ಆದರೆ ಇಲ್ಲೋರ್ವ ಮಾಜಿ ಶಾಸಕರು ಈ ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿ, ತಮಗೂ ಅದಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಪುತ್ರನ ವಿವಾಹ ಕಾರ್ಯ ನೆರವೇರಿಸಿದ್ದಾರೆ. ಹೊಸದುರ್ಗ ತಾಲೂಕಿನ ಕಾಂಗ್ರೆಸ್ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅವರು ತಾಲೂಕು ಆಡಳಿತನ ಅನುಮತಿ ಪಡೆಯದೆ ಮಗನ ವಿವಾಹ ಮಾಡಿದ್ದಾರೆ. ಮಾಜಿ ಶಾಸಕರ ಮನೆಯಲ್ಲಿ ವಿವಾಹವಾಗಿದ್ದರೂ ಜಿಲ್ಲಾಡಳಿತ, … Continue reading ಲಾಕ್​ಡೌನ್ ನಿಯಮಗಳನ್ನು ಗಾಳಿಗೆ ತೂರಿ ಪುತ್ರನ ವಿವಾಹ ನೆರವೇರಿಸಿದ ಮಾಜಿ ಶಾಸಕ; ಮಾಸ್ಕ್​ ಇರಲಿಲ್ಲ, ಸಾಮಾಜಿಕ ಅಂತರ ಪಾಲನೆಯಾಗಿಲ್ಲ…!