ಹೊಸಕೋಟೆ ಟಿಎಚ್​ಒ ನಾಪತ್ತೆ ಪ್ರಕರಣದ ಹಿಂದೆ ಎಂಟಿಬಿ ಆಪ್ತನ ಕೈವಾಡ?

ಹೊಸಕೋಟೆ: ತಾಲೂಕು ವೈದ್ಯಾಧಿಕಾರಿ ಮಂಜುನಾಥ್ ನಾಪತ್ತೆಯಾಗಿದ್ದು, ಅವರನ್ನ ಪತ್ತೆ ಹಚ್ಚಲು ಪೊಲೀಸ್​ ಪಡೆ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದೆ. ಟಿಎಚ್ಒ ನಾಪತ್ತೆ ಪ್ರಕರಣ ಸಂಬಂಧ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ರವಿ ಡಿ. ಚನ್ನಣ್ಣನವರ್, ಡಿಸೆಂಬರ್​ 15ರ ಸಂಜೆಯಿಂದ ಆರೋಗ್ಯಾಧಿಕಾರಿ ಮಂಜುನಾಥ್​ರ ಫೋನ್ ಸ್ವಿಚ್ಡ್​ ಆಪ್​​ ಹಾಗಿದೆ. ಟಿಎಚ್ಒ ನಾಪತ್ತೆ ಬಗ್ಗೆ ಅವರ ಸಂಬಂಧಿ ನಾಗೇಶ್ ಎಂಬುವರು ಬುಧವಾರ ದೂರು ನೀಡಿದ್ದಾರೆ. ಆರೋಗ್ಯಾಧಿಕಾರಿಯನ್ನು ಪತ್ತೆ ಹಚ್ಚಲು ಹತ್ತು ತಂಡ ರಚಿಸಿದ್ದೇವೆ. ಕ್ಲಿನಿಕ್​ಗಳ ದಾಳಿ ಸಂಬಂಧ ಟಿಎಚ್​ಒಗೆ ಬೆದರಿಕೆ … Continue reading ಹೊಸಕೋಟೆ ಟಿಎಚ್​ಒ ನಾಪತ್ತೆ ಪ್ರಕರಣದ ಹಿಂದೆ ಎಂಟಿಬಿ ಆಪ್ತನ ಕೈವಾಡ?