ಹೊಸಕೋಟೆ ಟಿಎಚ್ಒ ನಾಪತ್ತೆ ಪ್ರಕರಣದ ಹಿಂದೆ ಎಂಟಿಬಿ ಆಪ್ತನ ಕೈವಾಡ?
ಹೊಸಕೋಟೆ: ತಾಲೂಕು ವೈದ್ಯಾಧಿಕಾರಿ ಮಂಜುನಾಥ್ ನಾಪತ್ತೆಯಾಗಿದ್ದು, ಅವರನ್ನ ಪತ್ತೆ ಹಚ್ಚಲು ಪೊಲೀಸ್ ಪಡೆ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದೆ. ಟಿಎಚ್ಒ ನಾಪತ್ತೆ ಪ್ರಕರಣ ಸಂಬಂಧ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ರವಿ ಡಿ. ಚನ್ನಣ್ಣನವರ್, ಡಿಸೆಂಬರ್ 15ರ ಸಂಜೆಯಿಂದ ಆರೋಗ್ಯಾಧಿಕಾರಿ ಮಂಜುನಾಥ್ರ ಫೋನ್ ಸ್ವಿಚ್ಡ್ ಆಪ್ ಹಾಗಿದೆ. ಟಿಎಚ್ಒ ನಾಪತ್ತೆ ಬಗ್ಗೆ ಅವರ ಸಂಬಂಧಿ ನಾಗೇಶ್ ಎಂಬುವರು ಬುಧವಾರ ದೂರು ನೀಡಿದ್ದಾರೆ. ಆರೋಗ್ಯಾಧಿಕಾರಿಯನ್ನು ಪತ್ತೆ ಹಚ್ಚಲು ಹತ್ತು ತಂಡ ರಚಿಸಿದ್ದೇವೆ. ಕ್ಲಿನಿಕ್ಗಳ ದಾಳಿ ಸಂಬಂಧ ಟಿಎಚ್ಒಗೆ ಬೆದರಿಕೆ … Continue reading ಹೊಸಕೋಟೆ ಟಿಎಚ್ಒ ನಾಪತ್ತೆ ಪ್ರಕರಣದ ಹಿಂದೆ ಎಂಟಿಬಿ ಆಪ್ತನ ಕೈವಾಡ?
Copy and paste this URL into your WordPress site to embed
Copy and paste this code into your site to embed