ಕಳೆದ ತಿಂಗಳು ಹೊಸಪೇಟೆ ವಿದ್ಯಾರ್ಥಿಗಳ ಕೈಗೆ ಸಿಕ್ಕಿದ್ದ ಯುರೇಶಿನ್​ ಗ್ರಿಫನ್​ ವಲ್ಚರ್ ಮರಳಿ ಗೂಡಿಗೆ!

ವಿಜಯನಗರ: ಕಳೆದ ತಿಂಗಳಷ್ಟೇ ಹೊಸಪೇಟೆಯ ರಾಣಿಪೇಟೆಯಲ್ಲಿ ಶಾಲಾ ಮಕ್ಕಳ ಕೈಗೆ ಸಿಕ್ಕಿದ್ದ ಅಪರೂಪದ ಯುರೇಶಿನ್​ ಗ್ರಿಫನ್​ ಜಾತಿಯ ರಣಹದ್ದು ಮರಳಿ ಗೂಡಿಗೆ ಹಾರಿದೆ. ಕಳೆದ ಡಿಸೆಂಬರ್​​ನಲ್ಲಿ ರಾಣಿಪೇಟೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಶಾಲಾ ಹುಡಗರ ಕಣ್ಣಿಗೆ ಯುರೇಷಿಯನ್ ಗ್ರಿಫನ್‌ ಜಾತಿಯ ರಣಹದ್ದು ಬಿದ್ದಿತ್ತು. ಇದಾದ ಬಳಿ ಪತ್ರಕರ್ತ‌‌ ಹಾಗೂ ಹವ್ಯಾಸ ಛಾಯಾಗ್ರಾಹಕ ಶಿವಶಂಕರ ಬಣಗಾರ್ ಅವರು ಮಕ್ಕಳ ಕೈಯಿಂದ‌ ರಣಹದ್ದನ್ನು ರಕ್ಷಿಸಿ, ತಾಲ್ಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕಿಗೆ ಹಸ್ತಾಂತರ ಮಾಡಿದ್ದರು. ಮೃಗಾಲಯದ ತಜ್ಞ ಪಶುವೈದ್ಯೆ … Continue reading ಕಳೆದ ತಿಂಗಳು ಹೊಸಪೇಟೆ ವಿದ್ಯಾರ್ಥಿಗಳ ಕೈಗೆ ಸಿಕ್ಕಿದ್ದ ಯುರೇಶಿನ್​ ಗ್ರಿಫನ್​ ವಲ್ಚರ್ ಮರಳಿ ಗೂಡಿಗೆ!