More

    ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ದಂಪತಿ: ಡೆತ್​ನೋಟ್​ನಲ್ಲಿ ಕ್ಷಮೆಯಾಚನೆ..!

    ಹೊಸಪೇಟೆ( ಬಳ್ಳಾರಿ): ಮಕ್ಕಳಿಗೆ ವಿಷವುಣಿಸಿ ದಂಪತಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.

    ನಂಜುಂಡೇಶ್ಚರ(32), ಪತ್ನಿ ಪಾರ್ವತಿ ಹಾಗೂ ಮಕ್ಕಳಾದ ಗೌತಮಿ (3), ಸ್ವರೂಪ್ (2) ಮೃತಪಟ್ಟಿದ್ದಾರೆ. ನಂಜುಂಡೇಶ್ವರ ಜಿಂದಾಲ್ ಕಂಪನಿಯ ನೌಕರರರಾಗಿದ್ದರು. ಡೆತ್​ನೋಟ್ ಬರೆದಿಟ್ಟು, ಮಕ್ಕಳಿಗೆ ವಿಷವುಣಿಸಿ, ದಂಪತಿಗಳಿಬ್ಬರು ನೇಣು ಬೀಗಿದುಕೊಂಡು ಮೃತಪಟ್ಟಿದ್ದಾರೆ.

    ಇದನ್ನೂ ಓದಿರಿ: ನೈಟ್​ ಶಿಫ್ಟ್​ ಎಂದು ಮನೆ ಬಿಡ್ತಿದ್ದ ಗಂಡನನ್ನು ಹಿಂಬಾಲಿಸಿದ ಪತ್ನಿಗೆ ಕಾದಿತ್ತು ಶಾಕ್: ನೊಂದು ಆತ್ಮಹತ್ಯೆಗೆ ಶರಣು! ​

    ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಡೆತ್​ನೋಟ್​ನಲ್ಲಿ ನಮ್ಮ ಸಾವಿಗೆ ನಾವೇ ಕಾರಣರಾಗಿದ್ದು, ಯಾರು ಜವಬ್ದಾರರಲ್ಲ ಎಂದು ಬರೆದಿದ್ದಾರೆ. ಅಲ್ಲದೆ, ನಮ್ಮಿಂದ ಯಾರಿಗಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಘಟನಾ ಸ್ಥಳಕ್ಕೆ ಗಾದಿಗನೂರು ಠಾಣಾ ಪೊಲೀಸರು ಭೇಟಿ ನೀಡಿವ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ದಂಪತಿ: ಡೆತ್​ನೋಟ್​ನಲ್ಲಿ ಕ್ಷಮೆಯಾಚನೆ..!

    ಮೂರು ಮಕ್ಕಳ ತಂದೆಯ ಪ್ರೀತಿಗೆ ಬಿದ್ದು ಮದುವೆಯಾಗಲಾರದೇ ತೊಳಲಾಡುತ್ತಿದ್ದೇನೆ- ಪ್ಲೀಸ್​ ಪರಿಹಾರ ಹೇಳಿ

    ಸರ್ಕಾರಿ ನೌಕರನೆಂದು ಮದ್ವೆಯಾದವಳಿಗೆ ನಿತ್ಯ ನರಕ ದರ್ಶನ: ಗಂಡನ ಮೊಬೈಲ್​ ನೋಡಿ ಪತ್ನಿಗೆ ಶಾಕ್!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts