ಮಾದಿಗ ಸಮಾಜದ ದತ್ತಾಂಶ ತ್ವರಿತ ನೀಡಿ

blank

ಹೊಸಪೇಟೆ: ಪರಿಶಿಷ್ಟ ಜಾತಿ ಒಳ ಮೀಸಲಾತಿ ದತ್ತಾಂಶ ಸಂಗ್ರಹಕ್ಕಾಗಿ ನೇಮಕಗೊಂಡಿರುವ ನ್ಯಾ.ಎಚ್.ಎನ್.ನಾಗಮೋಹನ ದಾಸ್ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಜಿಲ್ಲೆಯ ಮಾದಿಗ ಸಮಾಜದ ದತ್ತಾಂಶ ತ್ವರಿತವಾಗಿ ನೀಡಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಸಂಘದ ಪದಾಧಿಕಾರಿಗಳು ಡಿಸಿ ಎಂ.ಎಸ್. ದಿವಾಕರ್‌ಗೆ ಬುಧವಾರ ಮನವಿ ಸಲ್ಲಿಸಿದರು.

ವಿಜಯನಗರ ಜಿಲ್ಲಾದ್ಯಂತ ಮಾದಿಗ ಸಮಾಜದವರಿಗೆ ಆದಿ ಕರ್ನಾಟಕ, ಹರಿಜನ ಹಾಗೂ ಮಾದಿಗ ಎಂದು ಜಾತಿ ಪ್ರಮಾಣಪತ್ರ ನೀಡಲಾಗುತ್ತಿದ್ದು, ಪ್ರಮಾಣಪತ್ರ ಪಡೆದವರೆಲ್ಲ ಮಾದಿಗ ಸಮಾಜಕ್ಕೆ ಸೇರಿದವರು. ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಆಯೋಗಕ್ಕೆ ದತ್ತಾಂಶ ಸಲ್ಲಿಸುವಾಗ ಮಾದಿಗ ಎಂದೇ ದೃಢೀಕರಣ ಪ್ರಮಾಣಪತ್ರ ಸಲ್ಲಿಸಬೇಕು ಹಾಗೂ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಅಧಿಕಾರಿ, ನೌಕರರು ಹಾಗೂ ಫಲಾನುಭವಿಗಳ ಉಪಜಾತಿಯ ಮಾಹಿತಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

 

Share This Article

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…