More

    ಶಿವರಾತ್ರಿಯಂದು ಹಂಪಿ ಝೂ ಓಪನ್

    ಹೊಸಪೇಟೆ: ತಾಲೂಕಿನ ಕಮಲಾಪುರ ಸಮೀಪದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜೂವಾಲಾಜಿಕಲ್ ಪಾರ್ಕ್ ಪ್ರತಿ ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ರಜೆ ಇರುತ್ತಿದ್ದೂ ಈ ಬಾರಿ ಮಂಗಳವಾರ (ಮಾ.1) ಶಿವರಾತ್ರಿ ಇರುವ ಕಾರಣ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರಲಿದೆ. ಜನರಿಗೆ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ವಿಶೇಷ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಿರಣ್ ಕುಮಾರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts