“ಬೆಡ್​ ಇದ್ದಲ್ಲಿ ಯಾವ ಆಸ್ಪತ್ರೆಯೂ ಅಡ್ಮಿಷನ್ ನಿರಾಕರಿಸುವಂತಿಲ್ಲ” ; ಖಾಸಗಿ ಆಸ್ಪತ್ರೆ ವೆಚ್ಚ ಭರಿಸಲಿದೆ ಸರ್ಕಾರ !

ಲಖನೌ : ಉತ್ತರ ಪ್ರದೇಶದಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯು ಕರೊನಾ ರೋಗಿಗಳನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸದಂತೆ ಎಚ್ಚರಿಕೆ ವಹಿಸಲು ಸಿಎಂ ಯೋಗಿ ಆದಿತ್ಯನಾಥ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಡ್​ ಲಭ್ಯವಿದ್ದಲ್ಲಿ ಯಾವ ಆಸ್ಪತ್ರೆಯೂ ಅಡ್ಮಿಷನ್ ನೀಡದೆ ರೋಗಿಗಳನ್ನು ವಾಪಸ್ ಕಳುಹಿಸುವ ಹಾಗಿಲ್ಲ ಎಂದು ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್​ ಲಭ್ಯವಿಲ್ಲದಿದ್ದಲ್ಲಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಒಂದು ಪಕ್ಷ ಹೀಗೆ ಖಾಸಗಿ ಆಸ್ಪತ್ರೆಗೆ ಕಳುಹಿಸಲ್ಪಟ್ಟ ರೋಗಿಗೆ ಅಲ್ಲಿನ ವೆಚ್ಚವನ್ನು ಭರಿಸಲು … Continue reading “ಬೆಡ್​ ಇದ್ದಲ್ಲಿ ಯಾವ ಆಸ್ಪತ್ರೆಯೂ ಅಡ್ಮಿಷನ್ ನಿರಾಕರಿಸುವಂತಿಲ್ಲ” ; ಖಾಸಗಿ ಆಸ್ಪತ್ರೆ ವೆಚ್ಚ ಭರಿಸಲಿದೆ ಸರ್ಕಾರ !