ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಹಾಸ್ಟೆಲ್: 12 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು
ತುಮಕೂರು: ಶಾರ್ಟ್ ಸರ್ಕ್ಯೂಟ್ನಿಂದ ಬಾಲಕರ ವಿದ್ಯಾರ್ಥಿ ನಿಲಯ ಹೊತ್ತಿಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್ ಹೊಸಕೋಟೆಯಲ್ಲಿ ನಡೆದಿದೆ. ಅದೃಷ್ಟವಶಾತ್ 15 ವಿದ್ಯಾರ್ಥಿಗಳು ಪ್ರಣಾಪಾಯಾದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಗೆ ಬಿಗ್ ಶಾಕ್: ಹಿಮಾಚಲ ಪ್ರದೇಶದ 6 ಕಾಂಗ್ರೆಸ್, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ! ವೈಎನ್ ಹೊಸಕೋಟೆಯ ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಶಾರ್ಟ್ ಸರ್ಕೂಟ್ನಿಂದ ಕಾಣಿಸಿಕೊಂಡ ಬೆಂಕಿಗೆ ವಸತಿ ನಿಲಯದ ಕಿಟಕಿ ಬಾಗಿಲು, ಪ್ಯಾನ್ಗಳು ಸೇರಿದಂತೆ 30ಕ್ಕೂ ಹೆಚ್ಚು ಬೆಡ್ ಗಳು ಸುಟ್ಟಿ … Continue reading ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಹಾಸ್ಟೆಲ್: 12 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed