ರಾಜ್ಯದಲ್ಲಿ ಬಿಸಿಗಾಳಿ ಆತಂಕ; ಬಿಸಿಲಿನ ಝಳಕ್ಕೆ ಸುಸ್ತಾದ ಜನ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸತೊಡಗಿದೆ. ಕಳೆದ ವಾರ ಸಂಭವಿಸಿದ್ದ ಚಂಡಮಾರುತವು ತೇವಾಂಶ ಭರಿತ ಮೋಡಗಳ ಸೆಳೆತ, ಗಾಳಿ ವೇಗ ಇಲ್ಲದಿರುವುದು ಹಾಗೂ ವಾತಾವರಣದಲ್ಲಿ ತೀವ್ರ ತೇವಾಂಶ ಕೊರತೆಯಿಂದಾಗಿ ಬಿಸಿಲಿನ ಝಳ ಜತೆಗೆ ಬಿಸಿಗಾಳಿ ಆತಂಕ ಎದುರಾಗಿದೆ. ಇದರಿಂದಾಗಿ ಬಿಸಿಲು ಧಗೆಯಿಂದ ಜನರಿಗೆ ಹೆಚ್ಚು ಝಳ ಕಾಣಿಸಿಕೊಳ್ಳುತ್ತಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಕೇರಳ, ತೆಲಂಗಾಣ, ಗೋವಾ ಹಾಗೂ ತಮಿಳುನಾಡು ಸೇರಿ ದೇಶದ ಹಲವು ರಾಜ್ಯಗಳಲ್ಲಿ ತಾಪಮಾನ ಹೆಚ್ಚಳ ಬಗ್ಗೆ ಈಗಾಗಲೇ ಭಾರತೀಯ ಹವಾಮಾನ ಇಲಾಖೆ( ಐಎಂಡಿ) … Continue reading ರಾಜ್ಯದಲ್ಲಿ ಬಿಸಿಗಾಳಿ ಆತಂಕ; ಬಿಸಿಲಿನ ಝಳಕ್ಕೆ ಸುಸ್ತಾದ ಜನ