ಗೃಹ ಸಚಿವ ಹುಚ್ಚ, ನಿಮ್ಹಾನ್ಸ್​ಗೆ ಸೇರಿಸ್ಬೇಕೆಂದ ಡಿ.ಕೆ.ಶಿವಕುಮಾರ್​; ಡಿಕೆಶಿಯನ್ನು ನಿಮ್ಹಾನ್ಸ್​ಗೆ ಸೇರಿಸಿದ್ರೂ ಪ್ರಯೋಜನವಿಲ್ಲ ಎಂದ ಆರಗ

ಬೆಂಗಳೂರು: ರಾಜ್ಯಾದ್ಯಂತ ಎಲ್ಲೆಡೆ ಮಳೆ ತಂಪೆರೆಯುತ್ತಿದ್ದರೂ ಗೃಹಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ನಡುವೆ ಕಾವೇರಿದ ವಾಗ್ವಾದ ನಡೆದಿದೆ. ಒಬ್ಬರನ್ನು ಇನ್ನೊಬ್ಬರು ಹುಚ್ಚ ಎಂದು ಟೀಕಿಸಿದ್ದಲ್ಲದೆ, ನಿಮ್ಹಾನ್ಸ್​ಗೆ ಸೇರಿಸಬೇಕಿದೆ ಎಂದರೆ, ಮತ್ತೊಬ್ಬರು ಅವರಿಗೆ ಸತ್ಯ ಅರಗಿಸಿಕೊಳ್ಳಲಾಗುತ್ತಿಲ್ಲ ಎಂದು ಎದಿರೇಟು ನೀಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಹುಚ್ಚ. ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ … Continue reading ಗೃಹ ಸಚಿವ ಹುಚ್ಚ, ನಿಮ್ಹಾನ್ಸ್​ಗೆ ಸೇರಿಸ್ಬೇಕೆಂದ ಡಿ.ಕೆ.ಶಿವಕುಮಾರ್​; ಡಿಕೆಶಿಯನ್ನು ನಿಮ್ಹಾನ್ಸ್​ಗೆ ಸೇರಿಸಿದ್ರೂ ಪ್ರಯೋಜನವಿಲ್ಲ ಎಂದ ಆರಗ