‘ಮೇನಲ್ಲಿ ಪೀಕ್ ತಲುಪಲಿದೆ, ಅದಕ್ಕೆ ಸಿದ್ಧತೆ ಏನು ?’ – ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ನವದೆಹಲಿ : ಭಾರತವು ಹಾಲಿ ಎದುರಿಸುತ್ತಿರುವ ಕರೊನಾ ಸಮಸ್ಯೆಯನ್ನು ಸುನಾಮಿ ಎಂದು ದೆಹಲಿ ಹೈಕೋರ್ಟ್ ಬಣ್ಣಿಸಿದೆ. “ಮೇ ನಡುವಿನಲ್ಲಿ ಕರೊನಾ ವೈರಸ್ ಸೋಂಕು ಅತ್ಯಂತ ಹೆಚ್ಚಾಗಲಿದೆ ಎಂದು ದೆಹಲಿ ಐಐಟಿ ಹೇಳಿದೆ. ಆ ಸಮಯಕ್ಕೆ ಕರೊನಾ ಸಂಬಂಧಿತ ಸಾವುಗಳನ್ನು ಕಡಿಮೆ ಮಾಡಲು ಸರ್ಕಾರದ ಯೋಜನೆ ಏನಿದೆ” ಎಂದು ಪ್ರಶ್ನಿಸಿದೆ. ಕರೊನಾ ರೋಗಿಗಳ ಚಿಕಿತ್ಸೆಗೆ ಮೆಡಿಕಲ್ ಆಕ್ಸಿಜನ್ಅನ್ನು ಪೂರೈಸಲು ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿರುವ ದೆಹಲಿಯ ಆಸ್ಪತ್ರೆಗಳ ಅರ್ಜಿ ವಿಚಾರಣೆಯ ವೇಳೆ ನ್ಯಾಯಾಲಯ ಈ ಪ್ರಶ್ನೆ ಎತ್ತಿದೆ. ಕರೊನಾದ … Continue reading ‘ಮೇನಲ್ಲಿ ಪೀಕ್ ತಲುಪಲಿದೆ, ಅದಕ್ಕೆ ಸಿದ್ಧತೆ ಏನು ?’ – ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed