ಸರ್ ಏನಾದ್ರೂ ಹೇಳ್ಕಳಿ, ಆರ್‌ಸಿಬಿಗೆ ಕಪ್ ಕೊಡ್ಸಿ; ಮೊಟ್ಟೆ ವಿವಾದದಿಂದ ಕೊಹ್ಲಿ ಮತ್ತೆ ಟ್ರೋಲ್!

ಬೆಂಗಳೂರು: ಸಸ್ಯಾಹಾರಿಯಾಗಿದ್ದರೂ ಮೊಟ್ಟೆ ತಿನ್ನುವುದಾಗಿ ಹೇಳಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ‘ನಾನು ವೀಗನ್ ಅಲ್ಲ, ವೆಜಿಟೇರಿಯನ್’ ಎಂದು ಸ್ಪಷ್ಟನೆ ನೀಡಿದ್ದರೂ, ಕೆಲ ನೆಟ್ಟಿಗರು ಈಗಲೂ ಅವರ ವಾದವನ್ನು ಒಪ್ಪಿಕೊಂಡಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿ ಅವರನ್ನು ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ. ‘ಸರ್, ನೀವು ಏನೇ ಹೇಳಿ ಒಪ್ಪಿಕೊಳ್ಳುವೆವು. ಆದರೆ ದಯವಿಟ್ಟು ಆರ್‌ಸಿಬಿ ತಂಡಕ್ಕೆ ಕಪ್ ಗೆಲ್ಲಿಸಿಕೊಡಿ’ ಎಂದು ಆರ್‌ಸಿಬಿ ಅಭಿಮಾನಿಯೊಬ್ಬರು ಕೊಹ್ಲಿ ಕಾಲೆಳೆದಿದ್ದಾರೆ. ಇನ್ನು ಕೆಲವರು ಮೊಟ್ಟೆಯನ್ನು ಯಾವ ಮರದಲ್ಲಿ … Continue reading ಸರ್ ಏನಾದ್ರೂ ಹೇಳ್ಕಳಿ, ಆರ್‌ಸಿಬಿಗೆ ಕಪ್ ಕೊಡ್ಸಿ; ಮೊಟ್ಟೆ ವಿವಾದದಿಂದ ಕೊಹ್ಲಿ ಮತ್ತೆ ಟ್ರೋಲ್!