ಸೈರನ್ ಹಾಕಿಕೊಂಡು ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಹೊಯ್ಸಳ ಸಿಬ್ಬಂದಿಗೆ ವ್ಯಾಪಕ ಮೆಚ್ಚುಗೆ!

ಬೆಂಗಳೂರು: ಸೈರನ್ ಹಾಕಿಕೊಂಡು ಸಕಾಲಕ್ಕೆ ವಿದ್ಯಾರ್ಥಿಯನ್ನು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ನಗರದ ಪೊಲೀಸ್​ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಯೊಬ್ಬ ಸಿಇಟಿ ಪರೀಕ್ಷೆ ಬರೆಯಲು ಹೋಗಬೇಕಿತ್ತು. ಆದರೆ, ಶನಿವಾರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದ್ದಿದ್ದರಿಂದ ನಗರದಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಿದ್ಯಾರ್ಥಿ ಮನನೊಂದಿದ್ದ. ಇದನ್ನೂ ಓದಿ: RRR​ ಚಿತ್ರದ ಖಳನಟ ರೇ ಸ್ಟೀವನ್ಸನ್ ಇನ್ನಿಲ್ಲ: ಮೇ … Continue reading ಸೈರನ್ ಹಾಕಿಕೊಂಡು ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಹೊಯ್ಸಳ ಸಿಬ್ಬಂದಿಗೆ ವ್ಯಾಪಕ ಮೆಚ್ಚುಗೆ!