ಶಿಕ್ಷಣದಿಂದ ವಂಚಿತರಾಗಬೇಡಿ

blank

ಬಸವನಬಾಗೇವಾಡಿ: ಶಿಣದಿಂದ ಯಾರು ವಂಚಿತರಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಹಲವು ಯೋಜನೆ ಜಾರಿಗೆ ತಂದಿದ್ದು. ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿರುವ ಮೆಟ್ರಿಕ್​ ನಂತರದ (ಪರಿಶಿಷ್ಟಜಾತಿ) ವಿದ್ಯಾರ್ಥಿನಿಯರ ವಸತಿ ನಿಲಯದ ನೂತನ ಕಟ್ಟಡದ ಪೂಜೆ ಕಾರ್ಯಕ್ರಮದ ಅಧ್ಯತೆ ವಹಿಸಿ ಮಾತನಾಡಿದ ಅವರು, 5.26 ಕೋಟಿ ರೂ.ವೆಚ್ಚ ದಲ್ಲಿ ಮಾದರಿಯ ಹಾಸ್ಟೆಲ್​ ನಿರ್ಮಾಣಗೊಂಡಿದೆ. ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ ಎಂದರು.

ಹಾಸ್ಟೆಲ್​ಗಳ ಕೋಣೆಗಳಲ್ಲಿ ಮಹಿಳಾ ಸಾಧಕಿಯರ ಭಾವಚಿತ್ರ ಅಳವಡಿಸಿದ್ದೀರಿ, ಆದರೆ ರಮಾಬಾಯಿ ಅಂಬೇಡ್ಕರ್​ ಅವರ ಭಾವಚಿತ್ರ ಯಾಕೆ ಹಾಕಿಲ್ಲ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ತಹಸೀಲ್ದಾರ್​ ಯಮನಪ್ಪ ಸೋಮನಕಟ್ಟಿ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮಂಜು ಹಿರೇಮನಿ, ಪುರಸಭೆ ಮುಖ್ಯಾಧಿಕಾರಿ ಎಚ್​. ಎಸ್​. ಚಿತ್ತರಗಿ, ಸಹಕಾರ ಮಹಾ ಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್​ ಕಾಂಗ್ರೆಸ್​ ಅಧ್ಯ ಸುರೇಶ ಹಾರಿವಾಳ, ಕೆಪಿಸಿಸಿ ಸದಸ್ಯ ಶೇಖರ ಗೊಳಸಂಗಿ, ಪಿಕೆಪಿಎಸ್​ ಬ್ಯಾಂಕಿನ ಉಪಾಧ್ಯ ಮಲ್ಲೇಶಿ ಕಡಕೋಳ, ಗ್ಯಾರಂಟಿ ಯೋಜನೆ ತಾಲೂಕಾಧ್ಯ ಮಹಿಬೂಬ ನಾಯಕೋಡಿ, ಅರವಿಂದ ಸಾಲವಾಡಗಿ, ಮಹಾಂತೇಶ ಸಾಸಾಬಾಳ ಉಪಸ್ಥಿತರಿದ್ದರು.

ಅಶೋಕ ನಡುವಿನಮನಿ ಸ್ವಾಗತಿಸಿದರು. ಎಮ್​ ಎಮ್​. ದಪ್ಪೇದಾರ ವಂದಿಸಿದರು. ವಿರೇಶ ಗುಡಲಮನಿ ನಿರೂಪಿಸಿದರು.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…