ಹುಬ್ಬಳ್ಳಿ ಗಲಭೆಯಲ್ಲಿ ಇಬ್ಬರು ಪೊಲೀಸರ ಹತ್ಯೆಗೆ ಸಂಚು!

ಹುಬ್ಬಳ್ಳಿ: ಸದ್ಯಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಅಂತ್ಯ ಸಿಗುವ ಲಕ್ಷಣ ಕಾಣುತ್ತಿಲ್ಲ. ಕಿಡಿಗೇಡಿಗಳಿಂದ ಗಲಭೆ ದಿನ ನಡೆದ ಅಪರಾಧ ಕೃತ್ಯಗಳು ದಿನಕ್ಕೊಂದರಂತೆ ಬೆಳಕಿಗೆ ಬರುತ್ತಲೇ ಇವೆ. ಗಲಭೆ ನಡೆದ ರಾತ್ರಿ ಕಿಡಿಗೇಡಿಗಳು ಇಬ್ಬರು ಪೊಲೀಸರ ಹತ್ಯೆಗೆ ಸಂಚು ರೂಪಿಸಿರುವುದು ಬಯಲಾಗಿದ್ದು, ಕೂದಲೆಳೆಯ ಅಂತರದಲ್ಲಿ ಬಚಾವ್ ಆದ ಇಬ್ಬರು ಕಾನ್ಸ್‌ಟೇಬಲ್ ಗಳು ಪರಾರಿಯಾಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಕಬಾಸ್ ಪೇಟೆ ಠಾಣೆಯ ಅನಿಲ್ ಕಾಂಡೇಕರ್ ಮತ್ತು ಮಂಜುನಾಥ ನಾಮರಡ್ಡಿ ಎಂಬುವವರ ಮೇಲೆ ಹತ್ಯೆಗೆ ಯತ್ನಿಸಿದ್ದಾರೆ. ಈ ಇಬ್ಬರನ್ನು ಸುತ್ತುವರೆದು … Continue reading ಹುಬ್ಬಳ್ಳಿ ಗಲಭೆಯಲ್ಲಿ ಇಬ್ಬರು ಪೊಲೀಸರ ಹತ್ಯೆಗೆ ಸಂಚು!