ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದ; ಮಹಾನಗರ ಪಾಲಿಕೆಯಿಂದ ಐತಿಹಾಸಿಕ ನಿರ್ಣಯ
ಹುಬ್ಬಳ್ಳಿ: ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಸಾರ್ವಜನಿಕವಾಗಿ 3 ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಸದನ ಸಮಿತಿಯು ಮೇಯರ್ ಈರೇಶ ಅಂಚಟಗೇರಿ ಅವರಿಗೆ ವರದಿ ಸಲ್ಲಿಸಿದ ಬಳಿಕ, ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯ ಬಳಿಕ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ಪ್ರತಿಷ್ಠಾಪನೆಗೆ ಅವಕಾಶ ಕೋರಿ 6 ಸಂಘಟನೆಗಳು ಮನವಿ ಸಲ್ಲಿಸಿವೆ. ಒಂದು ಸಂಘಟನೆಗೆ ಅವಕಾಶ ನೀಡಲಾಗುವುದು. … Continue reading ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದ; ಮಹಾನಗರ ಪಾಲಿಕೆಯಿಂದ ಐತಿಹಾಸಿಕ ನಿರ್ಣಯ
Copy and paste this URL into your WordPress site to embed
Copy and paste this code into your site to embed