ಜಗದೀಶ್ ಶೆಟ್ಟರ್​ ‘ಕೈ’ ಹಿಡಿಯದ ಮತದಾರ; 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ನೀಡದೇ ಇರುವುದಕ್ಕೆ ಕಾಂಗ್ರೆಸ್​​ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀನಾಯವಾಗಿ ಸೋಲು ಕಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಇದನ್ನೂ ಓದಿ: VIDEO | ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಜಗದೀಶ್ ಶೆಟ್ಟರ್ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಗೆಲುವಿನ ​ ಉಸ್ತುವಾರಿ ಹೊತ್ತಿದ್ದ ರಜತ್ ಉಳ್ಳಾಗಡ್ಡಿ ಮಠ ಶೆಟ್ಟರ್ … Continue reading ಜಗದೀಶ್ ಶೆಟ್ಟರ್​ ‘ಕೈ’ ಹಿಡಿಯದ ಮತದಾರ; 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು