ಹುಬ್ಬಳ್ಳಿ | 5 ರೂ. ಕೇಳಿದ್ದೇ ತಪ್ಪಾಯ್ತು; ಸಿಟ್ಟಿನಲ್ಲಿ ಬಾಲಕನ ಜೀವ ತೆಗೆದ!

ಹುಬ್ಬಳ್ಳಿ: ಶಾಲೆಗೆ ರಜೆ ಕೊಟ್ಟ ಕಾರಣ ಹುಬ್ಬಳ್ಳಿಯ ಶ್ರೀನಗರದಲ್ಲಿರುವ ಅಜ್ಜಿ ಮನೆಗೆ ಬಂದಿದ್ದ ಬಾಲಕ ನದೀಂ(8) ಕಳೆದ ಮಾರ್ಚ್ 30 ರಂದು ಕೊಲೆಯಾಗಿ ಹೋಗಿದ್ದ. ಅಜ್ಜಿ‌ ಮನೆಯಿಂದ ನಾಪತ್ತೆಯಾಗಿದ್ದ ಬಾಲಕನ ಶವ ಅರೆ ಬೆತ್ತಲೆಯಾಗಿ ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಬೆಂಡಿಗೇರಿ ಠಾಣಾ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರವಿ ಬಳ್ಳಾರಿ ಎಂಬಾತ ಕೊಲೆ ಆರೋಪಿ. ಸದ್ಯ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕೊಲೆ ಕೊಲೆ ಮಾಡಲು ಕಾರಣ ಏನೆಂಬುದನ್ನು ಬಾಯ್ಬಿಟ್ಟಿದ್ದಾನೆ. ಆರೋಪಿ … Continue reading ಹುಬ್ಬಳ್ಳಿ | 5 ರೂ. ಕೇಳಿದ್ದೇ ತಪ್ಪಾಯ್ತು; ಸಿಟ್ಟಿನಲ್ಲಿ ಬಾಲಕನ ಜೀವ ತೆಗೆದ!