‘ಗಂಭೀರ’ ಸಮಸ್ಯೆಯಿದ್ದರೆ ಕರೆ ಮಾಡಿ… ‘ವಿರಾಟ’ ರೂಪದಲ್ಲಿ ಸಹಾಯ ಮಾಡುತ್ತೇವೆ; ವೈರಲ್ ಆಯ್ತು ಹು-ಧಾ ಪೊಲೀಸರ ಟ್ವೀಟ್
ಬೆಂಗಳೂರು: ಕಳೆದ ಸೋಮವಾರ(ಮೇ.01) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವೆ ನಡೆದ ಹಣಾಹಣಿ ಆಟಗಾರರ ನಡುವಿನ ಜಗಳಕ್ಕೆ ಕಾರಣವಾಗಿತ್ತು. ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮ್ಯಾನ್ ವಿರಾಟ್ ಕೊಹ್ಲಿ ಹಾಗೂ ಲಖನೌ ತಂಡದ ಮೆಂಟರ್ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿತ್ತು. 112 ಸಹಾಯವಾಣಿಗೆ ಕರೆ ಮಾಡಿ ಇದೀಗ ಈ ವಿಷಯವನ್ನು ಮುಂದಿಟ್ಟುಕೊಂಡು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಜನರಿಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದೆ. ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ಇನ್ನಿತರ ತುರ್ತು … Continue reading ‘ಗಂಭೀರ’ ಸಮಸ್ಯೆಯಿದ್ದರೆ ಕರೆ ಮಾಡಿ… ‘ವಿರಾಟ’ ರೂಪದಲ್ಲಿ ಸಹಾಯ ಮಾಡುತ್ತೇವೆ; ವೈರಲ್ ಆಯ್ತು ಹು-ಧಾ ಪೊಲೀಸರ ಟ್ವೀಟ್
Copy and paste this URL into your WordPress site to embed
Copy and paste this code into your site to embed