ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ
ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ. ಉದ್ಯಮಿ ಭರತ್ ಜೈನ್ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು. ಮಗ ಕಾಣೆಯಾದ ಬಗ್ಗೆ … Continue reading ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ
Copy and paste this URL into your WordPress site to embed
Copy and paste this code into your site to embed