ಅಪಘಾತಕ್ಕೀಡಾಯ್ತು ಗೋವಾ ಪ್ರವಾಸಕ್ಕೆ ಹೊರಟಿದ್ದ ಹುಬ್ಬಳ್ಳಿ ಮೆಡಿಕಲ್ ವಿದ್ಯಾರ್ಥಿಗಳ ಕಾರು!

ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ಹುಬ್ಬಳ್ಳಿ ಕಿಮ್ಸ್ನ ಮೆಡಿಕಲ್ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿಯಿಂದ ಉತ್ತರಕನ್ನಡ ಹಾಗೂ ಗೋವಾ ಪ್ರವಾಸಕ್ಕೆ ಈ ವಿದ್ಯಾರ್ಥಿಗಳು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತವಾಗಿದೆ. ಬೊಲೆರೋ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದನ್ನೂ ಓದಿರಿ ಎಟಿಎಂನಲ್ಲಿ ಜ್ಯೋತಿ ಉದಯ್​ ಮೇಲೆ ಮಾರಣಾಂತಿಕ ಹಲ್ಲೆ: ಅಪರಾಧಿಗೆ ಇಂದು ಶಿಕ್ಷೆ ವಿಧಿಸಿದ ಕೋರ್ಟ್​! ಘಟನೆಯಲ್ಲಿ ಚಿಕ್ಕೋಡಿಯ ಶ್ರೇಯಸ್ ಮೊಟಗಾರ, ಹುಬ್ಬಳ್ಳಿಯ ಪೂಜಾ ಭಟ್ಟ, ರಾಯಚೂರಿನ ಪ್ರೀತಿ … Continue reading ಅಪಘಾತಕ್ಕೀಡಾಯ್ತು ಗೋವಾ ಪ್ರವಾಸಕ್ಕೆ ಹೊರಟಿದ್ದ ಹುಬ್ಬಳ್ಳಿ ಮೆಡಿಕಲ್ ವಿದ್ಯಾರ್ಥಿಗಳ ಕಾರು!