More

    ಹುಬ್ಬಳ್ಳಿಯಲ್ಲಿ ಸಾವಿಗೆ ಶರಣಾದ ಯುವ ಪೊಲೀಸ್​ ಕಾನ್ಸ್​ಟೆಬಲ್​

    ಹುಬ್ಬಳ್ಳಿ: ಪೊಲೀಸ್​ ಕಾನ್ಸ್​ಟೆಬಲ್​ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲನಿಯಲ್ಲಿ ನಡೆದಿದೆ.

    ಮಲ್ಲಿಕಾರ್ಜುನ ರುದ್ರಾಪೂರ್ ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೆಬಲ್. ಇವರು ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

    ಇದನ್ನೂ ಓದಿ: ಭ್ರಷ್ಟಾಚಾರ ದಾಖಲೆ ಸಿಎಂಗೆ ನೀಡುವೆ: ಸದನದಲ್ಲಿ ಕುಮಾರಸ್ವಾಮಿ ಹೇಳಿಕೆ; ಎಲೆಕ್ಷನ್ ಸೋಲು ಹೊಸದಲ್ಲವೆಂದ ಮಾಜಿ ಸಿಎಂ

    ಆತ್ಮಹತ್ಯೆ ಕುರಿತು ಮಾಹಿತಿ ತಿಳಿದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

    ಇತ್ತ ಮಲ್ಲಿಕಾರ್ಜುನ್​ ಸಾವಿನ ಸುದ್ದಿ ತಿಳಿದ ಕೂಡಲೇ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಶವಪರೀಕ್ಷೆಯ ಬಳಿಕ ಮಲ್ಲಿಕಾರ್ಜುನ್​ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. (ಏಜೆನ್ಸೀಸ್​)

    ಮತ್ತಷ್ಟು ಹೆಚ್ಚಾಯ್ತು ಯಮುನಾ ನದಿ ನೀರಿನ ಮಟ್ಟ: ಸಿಎಂ ಕೇಜ್ರಿವಾಲ್​ ಮನೆಯ ಸಮೀಪವೇ ಪ್ರವಾಹ

    ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ 8 ಯುವಕರ ಜತೆ ಮದ್ವೆ! ತನಿಖೆಯಲ್ಲಿ ಕಿಲಾಡಿ ಲೇಡಿಯ ಕರಾಳ ಮುಖ ಬಯಲು

    ಯುಎಇ ಭೇಟಿ ನೀಡಲಿರುವ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts