ನವೆಂಬರ್ ತಿಂಗಳಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಹರಿದುಬಂತು 127 ಕೋಟಿ ರೂ. ಕಾಣಿಕೆ!
ನವದೆಹಲಿ: ತಿರುಮಲ ತಿರುಪತಿ ವೆಂಕಟೇಶ್ವರನ ಸನ್ನಿಧಿಗೆ ನವೆಂಬರ್ ತಿಂಗಳಲ್ಲಿ ದಾಖಲೆಯ ಆದಾಯ ಹರಿದುಬಂದಿದೆ. ಕಳೆದ 2 ವರ್ಷಗಳಿಂದ ಕೊರೊನಾ ಸಾಂಕ್ರಾಮಿಕ ಕಾರಣದಿಂದ ದೇವಸ್ಥಾನಕ್ಕೆ ಬರುವ ಭಕ್ತರ ಭೇಟಿ ಕಡಿಮೆಯಾಗಿತ್ತು. ಇದರಿಂದ ಆದಾಯವು ಕುಂಠಿತವಾಗಿತ್ತು. ಇದೀಗ ಕರೊನಾ ಮುಕ್ತವಾಗಿ, ನಿರ್ಬಂಧಗಳು ಸಂಪೂರ್ಣ ಮರೆಯಾಗಿರುವುದರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಆದಾಯದಲ್ಲೂ ಭಾರಿ ಏರಿಕೆ ಕಂಡಿದೆ. ಇಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ನ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಮಾಧ್ಯಮಗಳ ಮುಂದೆ ಮಾತನಾಡಿ, … Continue reading ನವೆಂಬರ್ ತಿಂಗಳಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಹರಿದುಬಂತು 127 ಕೋಟಿ ರೂ. ಕಾಣಿಕೆ!
Copy and paste this URL into your WordPress site to embed
Copy and paste this code into your site to embed