‘ಅವನಿಗೆ ಕಾಗೆ ಬಣ್ಣ, ಸುಂದರಾಂಗನಲ್ಲ’: ಸಹಕಲಾವಿದನ ಟೀಕಿಸಿದ ಮೋಹಿನಿಯಾಟ್ಟಂ ನೃತ್ಯಗಾರ್ತಿ ಸತ್ಯಭಾಮಾಗೆ ಎದುರಾಯ್ತು ಭಾರಿ ಆಕ್ರೋಶ!

ತಿರುವನಂತಪುರಂ: ಹಿರಿಯ ಮೋಹಿನಿಯಾಟ್ಟಂ ನೃತ್ಯಗಾರ್ತಿ ಕಲಾಮಂಡಲಂ ಸತ್ಯಭಾಮಾ, ಸಹ ಕಲಾವಿದನ ವರ್ಣಭೇದ ಮತ್ತು ಜನಾಂಗೀಯ ನಿಂಧನೆ ಮಾತುಗಳನ್ನಾಡಿರುವುದು ಕೇರಳದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದನ್ನೂ ಓದಿ: ಭಾರತದ ಸಾರ್ವಭೌಮತ್ವಕ್ಕೆ ನಿಷ್ಠೆ ತೋರಿದ ಕಾಶ್ಮೀರ ಪ್ರತ್ಯೇಕವಾದಿ ನಾಯಕ ಗಿಲಾನಿ ಮೊಮ್ಮಗಳು, ಶಬೀರ್ ಪುತ್ರಿ..! ಸತ್ಯಭಾಮಾ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಸಹ ಕಲಾವಿದ ಡಾ ಆರ್‌ಎಲ್‌ವಿ ರಾಮಕೃಷ್ಣನ್ ವಿರುದ್ಧ ಪರೋಕ್ಷವಾಗಿ ವರ್ಣಭೇದ ಮತ್ತು ಜನಾಂಗೀಯ ನಿಂದನೆ ಮಾಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಸತ್ಯಭಾಮಾ ಟೀಕೆ … Continue reading ‘ಅವನಿಗೆ ಕಾಗೆ ಬಣ್ಣ, ಸುಂದರಾಂಗನಲ್ಲ’: ಸಹಕಲಾವಿದನ ಟೀಕಿಸಿದ ಮೋಹಿನಿಯಾಟ್ಟಂ ನೃತ್ಯಗಾರ್ತಿ ಸತ್ಯಭಾಮಾಗೆ ಎದುರಾಯ್ತು ಭಾರಿ ಆಕ್ರೋಶ!