ಸುಶಾಂತ್ ಮರಣೋತ್ತರ ಪರೀಕ್ಷೆ ವೇಳೆ ರಿಯಾ ಹಾಜರಿ; ಆಸ್ಪತ್ರೆಯ ನಡೆ ಖಂಡಿಸಿ ನೋಟಿಸ್ ಜಾರಿ
ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸಿಬಿಐಗೆ ಪ್ರಕರಣ ಕೈವಶವಾದ ಬಳಿಕವಂತೂ ಹೊಸ ವಿಚಾರಗಳು ಹೊರ ಬರುತ್ತಿವೆ. ಇದೀಗ ಮರಣೋತ್ತರ ಪರೀಕ್ಷೆ ನಡೆಸಿದ ಆಸ್ಪತ್ರೆಯ ನಡೆ ಖಂಡಿಸಿ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಉಡುಗೊರೆ ರೂಪದಲ್ಲಿ ದರ್ಶನ್ಗೆ ಎರಡು ಕುದುರೆ ಕೊಟ್ಟ ಮಾಜಿ ಸಚಿವ ಸುಶಾಂತ್ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕೂಪರ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಅಚ್ಚರಿ ಏನೆಂದರೆ, ಆಗ ರಿಯಾ ಚಕ್ರವರ್ತಿಗೂ ಆಸ್ಪತ್ರೆಯಲ್ಲಿ ಪ್ರವೇಶ ನೀಡಲಾಗಿತ್ತು. ಆಸ್ಪತ್ರೆಯ ಈ ನಡೆಯನ್ನು ಖಂಡಿಸಿದ … Continue reading ಸುಶಾಂತ್ ಮರಣೋತ್ತರ ಪರೀಕ್ಷೆ ವೇಳೆ ರಿಯಾ ಹಾಜರಿ; ಆಸ್ಪತ್ರೆಯ ನಡೆ ಖಂಡಿಸಿ ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed