ಸುಶಾಂತ್​ ಮರಣೋತ್ತರ ಪರೀಕ್ಷೆ ವೇಳೆ ರಿಯಾ ಹಾಜರಿ; ಆಸ್ಪತ್ರೆಯ ನಡೆ ಖಂಡಿಸಿ ನೋಟಿಸ್ ಜಾರಿ

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ತನಿಖೆ ದಿನೇದಿನೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸಿಬಿಐಗೆ ಪ್ರಕರಣ ಕೈವಶವಾದ ಬಳಿಕವಂತೂ ಹೊಸ ವಿಚಾರಗಳು ಹೊರ ಬರುತ್ತಿವೆ. ಇದೀಗ ಮರಣೋತ್ತರ ಪರೀಕ್ಷೆ ನಡೆಸಿದ ಆಸ್ಪತ್ರೆಯ ನಡೆ ಖಂಡಿಸಿ ನೋಟಿಸ್​ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಉಡುಗೊರೆ ರೂಪದಲ್ಲಿ ದರ್ಶನ್​ಗೆ ಎರಡು ಕುದುರೆ ಕೊಟ್ಟ ಮಾಜಿ ಸಚಿವ ಸುಶಾಂತ್​ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕೂಪರ್​ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಅಚ್ಚರಿ ಏನೆಂದರೆ, ಆಗ ರಿಯಾ ಚಕ್ರವರ್ತಿಗೂ ಆಸ್ಪತ್ರೆಯಲ್ಲಿ ಪ್ರವೇಶ ನೀಡಲಾಗಿತ್ತು. ಆಸ್ಪತ್ರೆಯ ಈ ನಡೆಯನ್ನು ಖಂಡಿಸಿದ … Continue reading ಸುಶಾಂತ್​ ಮರಣೋತ್ತರ ಪರೀಕ್ಷೆ ವೇಳೆ ರಿಯಾ ಹಾಜರಿ; ಆಸ್ಪತ್ರೆಯ ನಡೆ ಖಂಡಿಸಿ ನೋಟಿಸ್ ಜಾರಿ