ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ನಗರದ ಜೈಲ್ ರಸ್ತೆ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದ್ದು, ಹಿಂದೆ ಈ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಸೇರಿದಂತೆ ಐವರು ವಾಸವಿದ್ದರು ಎನ್ನಲಾಗಿದೆ. ನಿವತ್ತ ಇಂಜಿನಿಯರ್ ದೊಡ್ಡ ಸಿದ್ದವ್ವನ ಹಳ್ಳಿ ಮೂಲದವರೆನ್ನಲಾಗಿದೆ. ನಿವೃತ್ತ ಲೋಕೋಪಯೋಗಿ ಇಲಾಖೆ ಜಗನ್ನಾಥ ರೆಡ್ಡಿ. ಇವರು ನಿವೃತ್ತರಾಗಿ ಮೂವತ್ತು ವರ್ಷವಾಗಿತ್ತಂತೆ. ಮನೆಯಲ್ಲಿ ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರರಾದ ಕೃಷ್ಣರೆಡ್ಡಿ, ನರೇಂದ್ರ ರೆಡ್ಡಿ, ಮಗಳು ತ್ರಿವೇಣಿ ಇದ್ದರು. ಈ ಸಂಬಂಧ ಸಂಬಂಧಿಕ ಪವನ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಜಗನ್ನಾಥ … Continue reading ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ