ದೇವಸ್ಥಾನದ ಪವಿತ್ರ ಕೊಳದಲ್ಲಿ ಮಾನವ ತಲೆಬುರುಡೆ ಪತ್ತೆ; 45 ದಿನಗಳವರೆಗೆ ಈ ನೀರು ಬಳಸುವಂತಿಲ್ಲ…
ಅಗರ್ತಲಾ: ತ್ರಿಪುರಾದ ಗೋಮತಿ ಜಿಲ್ಲೆಯ ಶಕ್ತಿ ಪೀಠಗಳಲ್ಲಿ ಒಂದಾದ ತ್ರಿಪುರೇಶ್ವರಿ ದೇವಸ್ಥಾನದ ಪವಿತ್ರ ಕೊಳದಲ್ಲಿ ಮಾನವನ ತಲೆಬುರುಡೆ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಗೋವಾ ಬೀಚ್ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್! ಗುರುವಾರ ಬೆಳಗ್ಗೆ ಕಲ್ಯಾಣ್ ಸಾಗರದಲ್ಲಿ ತಲೆಬುರುಡೆ ತೇಲುತ್ತಿರುವುದನ್ನು ಗಮನಿಸಿದ ಜನರ ಗುಂಪೊಂದು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ತ್ರಿಪುರ ಸುಂದರಿ ದೇವಸ್ಥಾನ ಎಂದು ಕರೆಯಲ್ಪಡುವ 500 ವರ್ಷಗಳಷ್ಟು ಹಳೆಯದಾದ ಕಲ್ಯಾಣ್ ಸಾಗರ ಕೊಳಕ್ಕೆ ತಲೆಬುರುಡೆ ಹೇಗೆ … Continue reading ದೇವಸ್ಥಾನದ ಪವಿತ್ರ ಕೊಳದಲ್ಲಿ ಮಾನವ ತಲೆಬುರುಡೆ ಪತ್ತೆ; 45 ದಿನಗಳವರೆಗೆ ಈ ನೀರು ಬಳಸುವಂತಿಲ್ಲ…
Copy and paste this URL into your WordPress site to embed
Copy and paste this code into your site to embed