ದೇವಸ್ಥಾನದ ಪವಿತ್ರ ಕೊಳದಲ್ಲಿ ಮಾನವ ತಲೆಬುರುಡೆ ಪತ್ತೆ; 45 ದಿನಗಳವರೆಗೆ ಈ ನೀರು ಬಳಸುವಂತಿಲ್ಲ…

ಅಗರ್ತಲಾ: ತ್ರಿಪುರಾದ ಗೋಮತಿ ಜಿಲ್ಲೆಯ ಶಕ್ತಿ ಪೀಠಗಳಲ್ಲಿ ಒಂದಾದ ತ್ರಿಪುರೇಶ್ವರಿ ದೇವಸ್ಥಾನದ ಪವಿತ್ರ ಕೊಳದಲ್ಲಿ ಮಾನವನ ತಲೆಬುರುಡೆ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​! ಗುರುವಾರ ಬೆಳಗ್ಗೆ ಕಲ್ಯಾಣ್ ಸಾಗರದಲ್ಲಿ ತಲೆಬುರುಡೆ ತೇಲುತ್ತಿರುವುದನ್ನು ಗಮನಿಸಿದ ಜನರ ಗುಂಪೊಂದು ಪೊಲೀಸ್​​ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ತ್ರಿಪುರ ಸುಂದರಿ ದೇವಸ್ಥಾನ ಎಂದು ಕರೆಯಲ್ಪಡುವ 500 ವರ್ಷಗಳಷ್ಟು ಹಳೆಯದಾದ ಕಲ್ಯಾಣ್ ಸಾಗರ ಕೊಳಕ್ಕೆ ತಲೆಬುರುಡೆ ಹೇಗೆ … Continue reading ದೇವಸ್ಥಾನದ ಪವಿತ್ರ ಕೊಳದಲ್ಲಿ ಮಾನವ ತಲೆಬುರುಡೆ ಪತ್ತೆ; 45 ದಿನಗಳವರೆಗೆ ಈ ನೀರು ಬಳಸುವಂತಿಲ್ಲ…