ವಚನಗಳಲ್ಲಿ ಅಡಗಿದೆ ಮಾನವೀಯ ಮೌಲ್ಯಗಳು

blank

ಸಿಂಧನೂರು: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರು ರಚಿಸಿದ ವಚನಗಳು ಪ್ರಸ್ತುತವಾಗಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಬೀರಪ್ಪ ಶಂಭೋಜಿ ಹೇಳಿದರು.

blank
blank

ಬಸವೇಶ್ವರ ಜಯಂತಿ ನಿಮಿತ್ತ ಬಸವ ಪ್ರಸಾದ ನಿಲಯದಲ್ಲಿ ಶನಿವಾರ ಬಸವ ಕೇಂದ್ರ ಹಾಗೂ ಬಸವಪರ ಸಂಘಟನೆಗಳಿಂದ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ವಿಷಯ ಕುರಿತ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಚನಗಳಲ್ಲಿ ಜೀವನ, ಮಾನವೀಯ ಮೌಲ್ಯಗಳು ಅಡಕವಾಗಿವೆ. ಸಮಾಜದಲ್ಲಿನ ಜಾತಿ, ಮೌಢ್ಯ ನಿರ್ಮೂಲನೆಗೆ ಬಸವಣ್ಣನವರು ಶ್ರಮಿಸಿದರು. ವಿದ್ಯಾರ್ಥಿಗಳು ವಚನಗಳನ್ನು ಓದಿ ಅದರಲ್ಲಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಣ ಶಿಕ್ಷಕ ಎಚ್.ಎಫ್.ಮಸ್ಕಿ, ಎಲ್‌ಬಿಕೆ ಕಾಲೇಜ್ ಪ್ರಾಚಾರ್ಯ ಪರಶುರಾಮ ಮಲ್ಲಾಪುರ, ಬಸವಕೇಂದ್ರದ ಉಪಾಧ್ಯಕ್ಷ ಬಸವಲಿಂಗಪ್ಪ ಬಾದರ್ಲಿ, ಉಪನ್ಯಾಸಕ ಬಸವರಾಜ ಬಳಿಗಾರ ಇದ್ದರು.

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…