ವಿವಿಧ ದೇಗುಲಗಳಲ್ಲಿ ಶಿವನಾಮ ಜಪ

blank

hunasuru, shivaratri, ಹುಣಸೂರು, ಶಿವನಾಮ ಜಪ

blank

ಹುಣಸೂರು: ಮಹಾಶಿವರಾತ್ರಿ ಅಂಗವಾಗಿ ನಗರದ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ರಾತ್ರಿ ವಿಶೇಷ ಪೂಜೆ ನಡೆಯಿತು.
ಪಟ್ಟಣದ ಬ್ರಾಹ್ಮಣರ ಬಡಾವಣೆಯ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಅರ್ಚಕ ಶ್ರೀಹರಿ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನಡೆಯಿತು. ಅರ್ಚಕ ಗೋಪಾಲ್ ನೇತೃತ್ವದಲ್ಲಿ ಮೈಸೂರು ರಸ್ತೆಯ ಶ್ರೀ ಮಂಜುನಾಥಸ್ವಾಮಿ, ಸುಬ್ರಹ್ಮಣ್ಯೇಶ್ವರಸ್ವಾಮಿ, ಆಂಜನೇಯಸ್ವಾಮಿ, ಈಶ್ವರ ಹಾಗೂ ಶ್ರೀಕೃಷ್ಣ ಮತ್ತು ನವಗ್ರಹ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank