‘ಮೈಸೂರಿಗೆ ಇಬ್ಬರು ಮಹಾರಾಣಿ‌ಯರಿದ್ದಾರೆ, ಮೂರನೇಯವರ ಅವಶ್ಯಕತೆ ಇಲ್ಲ’

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಚ್.ಪಿ. ಮಂಜುನಾಥ್ ವಾಗ್ದಾಳಿ ನಡೆಸಿದ್ದು, ಮಹಾರಾಣಿಯಾಗಿ ಮೆರೆಯಬೇಡಿ ಎಂದಿದ್ದಾರೆ. ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ವಿರುದ್ಧ ಮಂಜುನಾಥ್ ಹರಿಹಾಯ್ದರು. ಮೈಸೂರಿಗೆ ಇಬ್ಬರು ಮಹಾರಾಣಿ (ಪ್ರಮೋದಾದೇವಿ, ತ್ರಿಶಿಕಾ) ಇದ್ದಾರೆ. ಮೂರನೇ ಮಹಾರಾಣಿಯ ಅವಶ್ಯಕತೆ ಇಲ್ಲ. ಮಹಾರಾಣಿಯಾಗಿ ಮೆರೆಯಬೇಡಿ. ಅಧಿಕಾರಿಯಾಗಿ ವರ್ತಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದರು. ಇದನ್ನೂ ಓದಿ: ಜನವರಿ ಮೂರನೇ ವಾರದಿಂದ ಕನ್ನಡದ ಬಿಗ್​ಬಾಸ್​ ಶುರು; ಈ ಸಲದ ವಿಶೇಷತೆ … Continue reading ‘ಮೈಸೂರಿಗೆ ಇಬ್ಬರು ಮಹಾರಾಣಿ‌ಯರಿದ್ದಾರೆ, ಮೂರನೇಯವರ ಅವಶ್ಯಕತೆ ಇಲ್ಲ’