ಹಬ್ಬದ ದಿನವೇ ದಂಪತಿಯ ಬರ್ಬರ ಹತ್ಯೆ, ಹಾಡಹಗಲೇ ನಡೆಯಿತು ಜೋಡಿಕೊಲೆ

ಬೆಂಗಳೂರು: ಎಲ್ಲರೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಇರುವಾಗ ಇಲ್ಲೊಂದು ಮನೆಯಲ್ಲಿ ಶೋಕದ ವಾತಾವರಣ ಉಂಟಾಗಿದೆ. ಹಬ್ಬದ ದಿನದಂದೇ ದುಷ್ಕರ್ಮಿಗಳು ಲಾಂಗು ಝಳಪಿಸಿದ್ದು, ಎರಡು ಜೀವಗಳು ಬಲಿಯಾಗಿವೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಕಾಶಿನಗರದ ಶಾಂತರಾಜು ಹಾಗೂ ಪ್ರೇಮಲತಾ ದಂಪತಿ ಕೊಲೆಯಾದವರು. ಹಾಡಹಗಲೇ ದಾಳಿ ಇಟ್ಟ ದುಷ್ಕರ್ಮಿಗಳು ಈ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ… ಸ್ಥಳಕ್ಕೆ ಕುಮಾರಸ್ವಾಮಿ ಬಡಾವಣೆ … Continue reading ಹಬ್ಬದ ದಿನವೇ ದಂಪತಿಯ ಬರ್ಬರ ಹತ್ಯೆ, ಹಾಡಹಗಲೇ ನಡೆಯಿತು ಜೋಡಿಕೊಲೆ