ಪತ್ನಿಯಿಂದಲೇ ಜೀವನಾಂಶ ಕೇಳಿದ ಭೂಪ: ಮುಂದೇನಾಯ್ತು?

ಬೆಂಗಳೂರು: ದಂಪತಿಗಳಲ್ಲಿ ವಿರಸ ಮೂಡಿ ವಿಚ್ಛೇದನದವರೆಗೂ ಹೋದಾಗ, ಡೈವೋರ್ಸ್ ಆದಂಥ ಸಂದರ್ಭದಲ್ಲಿ ಪತ್ನಿ ಜೀವನಾಂಶ ಕೇಳುವುದು ಸಹಜ. ಆದರೆ ಇಲ್ಲೊಬ್ಬ ಭೂಪ ಪತ್ನಿಯಿಂದಲೇ ಜೀವನಾಂಶ ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾನೆ. ಪತಿ-ಪತ್ನಿ ಇಬ್ಬರ ಸಂಸಾರದಲ್ಲಿ ವಿರಸ ಮೂಡಿದ್ದು, 2017ರಲ್ಲಿ ದಂಪತಿ ನಡುವೆ ಹೊಂದಾಣಿಕೆಯ ಕೊರತೆಯಾಗಿತ್ತು. ಈ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಪತಿ ವಿಚ್ಛೇದನ ಕೋರಿದ್ದ ಹಿನ್ನೆಲೆಯಲ್ಲಿ ಪತ್ನಿಗೆ ಮಾಸಿಕ ಹತ್ತು ಸಾವಿರ ರೂ. ಜೀವನಾಂಶ ನೀಡುವಂತೆ ಕೋರ್ಟ್ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಪತಿ, ಪತ್ನಿಯಿಂದಲೇ ಜೀವನಾಂಶ … Continue reading ಪತ್ನಿಯಿಂದಲೇ ಜೀವನಾಂಶ ಕೇಳಿದ ಭೂಪ: ಮುಂದೇನಾಯ್ತು?