ಪತ್ನಿಯನ್ನು ಎತ್ತಿಕೊಂಡು ಬಂದು ಹಾಸನಾಂಬೆ ದರ್ಶನ ಪಡೆದ ಪತಿ; ಕಾರಣವಿದು…
ಹಾಸನ: ಇಲ್ಲೊಬ್ಬರು ವ್ಯಕ್ತಿ ಪತ್ನಿಯನ್ನು ಎತ್ತಿಕೊಂಡು ಮೆಟ್ಟಿಲೇರಿ ದೇವರ ದರ್ಶನ ಪಡೆದು ಗಮನ ಸೆಳೆದಿದ್ದಾರೆ. ಹೀಗೆ ಇವರು ತಾವು ಹಾಸನಾಂಬೆಯ ದರ್ಶನ ಮಾಡಿದ್ದಲ್ಲದೆ ಪತ್ನಿಗೂ ಹಾಸನಾಂಬೆಯ ದರ್ಶನ ಮಾಡಿಸಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಬೀಚೇನಹಳ್ಳಿಯ ನಾಗರಾಜ್ ತಮ್ಮ ಪತ್ನಿ ಗೌರಮ್ಮ ಅವರನ್ನು ಎತ್ತಿಕೊಂಡು ಬಂದು ದರ್ಶನ ಪಡೆದಿದ್ದಾರೆ. ವಿಶೇಷಚೇತನ ಪತ್ನಿಯ ಆಸೆ ಈಡೇರಿಸಲು ಅವರು ಇಂಥದ್ದೊಂದು ಕಾರ್ಯವನ್ನು ಮಾಡುವ ಮೂಲಕ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಪತ್ನಿಯನ್ನು ಎತ್ತಿಕೊಂಡು ಬಂದ ನಾಗರಾಜ್ಗೆ ಪೊಲೀಸರು ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ … Continue reading ಪತ್ನಿಯನ್ನು ಎತ್ತಿಕೊಂಡು ಬಂದು ಹಾಸನಾಂಬೆ ದರ್ಶನ ಪಡೆದ ಪತಿ; ಕಾರಣವಿದು…
Copy and paste this URL into your WordPress site to embed
Copy and paste this code into your site to embed