ಪತ್ನಿಗೆ ಭಯೋತ್ಪಾದಕರ ಸಂಪರ್ಕ?!; ಪತಿಯಿಂದಲೇ ಪೊಲೀಸರಿಗೆ ದೂರು, ಈ ಮಧ್ಯೆ ಪತ್ನಿ ನಾಪತ್ತೆ!
ಮಂಗಳೂರು: ಪತ್ನಿಗೆ ಭಯೋತ್ಪಾದಕರ ಜತೆ ಸಂಪರ್ಕ ಇದೆ ಎಂದು ಪತಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮಧ್ಯೆ ಪತ್ನಿ ನಾಪತ್ತೆಯಾಗಿದ್ದರೆ, ಮತ್ತೊಂದೆಡೆ ಮುಸ್ಲಿಂ ವ್ಯಕ್ತಿಯೊಬ್ಬನಿಂದ ಪತಿಗೆ ಬೆದರಿಕೆ ಕರೆ ಕೂಡ ಬಂದಿದೆ. ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ ಎಂಬವರು ಪತ್ನಿ ಆರ್. ರಾಜಿ ಎಂಬಾಕೆಯ ವಿರುದ್ಧ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆಗೆ ದೂರು ನೀಡಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿ 11 ವರ್ಷಗಳಿಂದ ದುಬೈನಲ್ಲಿ ಕೆಲಸ … Continue reading ಪತ್ನಿಗೆ ಭಯೋತ್ಪಾದಕರ ಸಂಪರ್ಕ?!; ಪತಿಯಿಂದಲೇ ಪೊಲೀಸರಿಗೆ ದೂರು, ಈ ಮಧ್ಯೆ ಪತ್ನಿ ನಾಪತ್ತೆ!
Copy and paste this URL into your WordPress site to embed
Copy and paste this code into your site to embed